ಕೃಷಿ ಕ್ಷೇತ್ರ ಶಾಲೆ – ಹೊಲದಲ್ಲೇ ಜ್ಞಾನದ ನಿರ್ಮಾಣ

Recent Posts

ಯುವಜನತೆ ಮತ್ತು ಕೃಷಿ: ಪ್ರಮುಖ ಸವಾಲುಗಳು ಮತ್ತು ಪರಿಹಾರಗಳು

ಯುವಜನತೆ ಮತ್ತು ಕೃಷಿ: ಪ್ರಮುಖ ಸವಾಲುಗಳು ಮತ್ತು ಪರಿಹಾರಗಳು ಎಂಬ ಪ್ರಕಟಣೆಯು ಯುವಕರನ್ನು ಕೃಷಿಯಲ್ಲಿ ಹೇಗೆ ಮರು ತೊಡಗಿಸಿಕೊಳ್ಳುವುದು ಎಂಬುದರ ಕುರಿತು ನಿಜ ಜೀವನದ ಉದಾಹರಣೆಗಳನ್ನು ಒದಗಿಸುತ್ತದೆ. ಗ್ರಾಮೀಣ ಯುವಕರಿಗೆ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಮತ್ತು ಪರಿಸರ ಸ್ನೇಹಿ ಉತ್ಪಾದನಾ ವಿಧಾನಗಳನ್ನು ಅಳವಡಿಸಿಕೊಳ್ಳಲು ಅಗತ್ಯವಾದ ಕೌಶಲ್ಯ ಮತ್ತು ಒಳನೋಟಗಳನ್ನು ಸೂಕ್ತ ಶೈಕ್ಷಣಿಕ ಕಾರ್ಯಕ್ರಮಗಳು ಹೇಗೆ ಒದಗಿಸುತ್ತವೆ ಎಂಬುದನ್ನು ಇದು ತೋರಿಸುತ್ತದೆ. ಪ್ರಕಟಣೆಯ ಸಾರಾಂಶವನ್ನು ಇಲ್ಲಿ ನೀಡಲಾಗಿದೆ.

ಸೌರಶಕ್ತಿ ಚಾಲಿತ ಶೀತಲೀಕರಣ ವ್ಯವಸ್ಥೆ- ಸುಸ್ಥಿರ ತಾಂತ್ರಿಕ ಪರಿಹಾರ

ಸೌರಶಕ್ತಿ ಚಾಲಿತ ಶೀತಲೀಕರಣ ವ್ಯವಸ್ಥೆ- ಸುಸ್ಥಿರ ತಾಂತ್ರಿಕ ಪರಿಹಾರ

ಕರ್ನಾಟಕದ ಸಾದಲಿ ಗ್ರಾಮದಲ್ಲಿ ನವೀಕರಿಸಬಹುದಾದ ಇಂಧನದಿಂದ ನಡೆಯುವ ಶೀತಲೀಕರಣ ವ್ಯವಸ್ಥೆಯ ಸ್ಥಾಪನೆಯಿಂದ ಸಣ್ಣ ತೋಟಗಾರಿಕಾ ರೈತರ ಜೀವನೋಪಾಯದ ಸುಧಾರಣೆಗಿಂತ ಹೆಚ್ಚಿನ ಪ್ರಯೋಜನಗಳಾಗಿವೆ. ಮಹಿಳೆಯರು ಮತ್ತು ಯುವಕರನ್ನು ಸಕ್ರಿಯವಾಗಿ ಒಳಗೊಂಡ ಈ ಉಪಕ್ರಮವು ತ್ಯಾಜ್ಯವನ್ನು ಕಡಿಮೆ ಮಾಡಲು, ಆಹಾರ ಭದ್ರತೆಯನ್ನು ಹೆಚ್ಚಿಸಲು ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಕೊಡುಗೆ ನೀಡುವ ಮಾದರಿಯಾಗಿದೆ.

10-ಡ್ರಮ್ ಥಿಯರಿ- ಜೈವಿಕ ಸಂಪನ್ಮೂಲ ನಿರ್ವಹಣೆಗೆ ಸುಸ್ಥಿರ ಚೌಕಟ್ಟು

10-ಡ್ರಮ್ ಥಿಯರಿ- ಜೈವಿಕ ಸಂಪನ್ಮೂಲ ನಿರ್ವಹಣೆಗೆ ಸುಸ್ಥಿರ ಚೌಕಟ್ಟು

ಸುಸ್ಥಿರ ಕೃಷಿಯೆಡೆಗಿನ ಬದಲಾವಣೆ ಭರವಸೆ ನೀಡುವಂತಹದ್ದಾದರೂ ಸವಾಲುಗಳು ಇನ್ನೂ ಉಳಿದಿವೆ. ಖಾರಿಫ್‌ ಋತುವಿನಲ್ಲಿಯ ಭಾರಿ ಮಳೆಯು ಬೇರುಕಾಂಡ ಕೊಳೆಯುವಂತಹ ಸಮಸ್ಯೆಗಳನ್ನು ಹೆಚ್ಚಿಸಿದೆ. ಇದರಿಂದಾಗಿ ರೈತರು ರಾಸಾಯನಿಕ ಒಳಸುರಿಯುವಿಕೆಗಳನ್ನು ಹೆಚ್ಚಾಗಿ ಬಳಸುತ್ತಿದ್ದು ಕೃಷಿವೆಚ್ಚಗಳನ್ನು ಹೆಚ್ಚಿಸಿವೆ. 10-ಡ್ರಮ್ ಥಿಯರಿಯಂತಹ ಉಪಕ್ರಮಗಳು ರೈತರಿಗೆ ಇಂತಹ ಸವಾಲುಗಳನ್ನು ಸುಸ್ಥಿರ ರೀತಿಯಲ್ಲಿ ಎದುರಿಸುವ ಸಾಧನವಾಗಿದೆ.